AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ […]

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ
ಸಾಧು ಶ್ರೀನಾಥ್​
|

Updated on:Oct 19, 2019 | 4:50 PM

Share

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ.

ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ ಮುಟ್ಟಬೇಡಿ ಅಂತಾ ಡ್ರೈವರ್ ಗಲಾಟೆ ಮಾಡತೊಡಗಿದ. ಈ ನಡುವೆ ಟ್ರಾಫಿಕ್ ಪೊಲೀಸ್ ಡ್ರೈವರ್ ಫೋನ್ ಕಿತ್ಕೊಂಡು ಹೋದ ಘಟನೆಯೂ ನಡೆದಿದೆ. ಅದೂ ಸಾಲದು ಅಂತಾ ಟ್ರಾಫಿಕ್ ಪೊಲೀಸ್ ಪೇದೆ, ಬಸ್ ಕೀಯನ್ನೇ ಎತ್ತಿಕೊಂಡು ಹೋದರು.

Published On - 4:46 pm, Sat, 19 October 19

Follow Us
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ