AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದಿಂದ ರೋಡಿಗಿಳಿಯಲಿವೆ ಬಿಎಂಟಿಸಿ ಬಸ್, ಆದ್ರೆ ಕಂಡೀಷನ್ಸ್​ ಅಪ್ಲೆ!

ಬೆಂಗಳೂರು: ಲಾಕ್​ಡೌನ್ ನಡುವೆಯೂ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು BMTC ಸಂಸ್ಥೆ ಸಿದ್ಧತೆ ನಡೆಸಿದೆ. ಕಾರ್ಖಾನೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಹೊದಗಿಸಲಿದೆ. ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಬಾಡಿಗೆ ಆಧಾರದಲ್ಲಿ ನಾನ್​ ಎಸಿ ಬಸ್​ ನೀಡುವುದಕ್ಕೆ BMTC ತಯಾರಿದೆ. ಬಸ್ ಪಡೆಯುವವರಿಗೆ ಬಿಎಂಟಿಸಿ ಸಂಸ್ಥೆ ಕೆಲವು ಷರತ್ತುಗಳನ್ನ ವಿಧಿಸಿದೆ. ಬಸ್​ನಲ್ಲಿ ಶೇ.40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬೇಕು. ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಿರಲೇಬೇಕು. ಇಳಿಯುವಾಗ, ಹತ್ತುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಸ್​ನಲ್ಲಿ […]

ಸೋಮವಾರದಿಂದ ರೋಡಿಗಿಳಿಯಲಿವೆ ಬಿಎಂಟಿಸಿ ಬಸ್, ಆದ್ರೆ ಕಂಡೀಷನ್ಸ್​ ಅಪ್ಲೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2020 | 10:45 AM

Share

ಬೆಂಗಳೂರು: ಲಾಕ್​ಡೌನ್ ನಡುವೆಯೂ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು BMTC ಸಂಸ್ಥೆ ಸಿದ್ಧತೆ ನಡೆಸಿದೆ. ಕಾರ್ಖಾನೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಹೊದಗಿಸಲಿದೆ. ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಬಾಡಿಗೆ ಆಧಾರದಲ್ಲಿ ನಾನ್​ ಎಸಿ ಬಸ್​ ನೀಡುವುದಕ್ಕೆ BMTC ತಯಾರಿದೆ.

ಬಸ್ ಪಡೆಯುವವರಿಗೆ ಬಿಎಂಟಿಸಿ ಸಂಸ್ಥೆ ಕೆಲವು ಷರತ್ತುಗಳನ್ನ ವಿಧಿಸಿದೆ. ಬಸ್​ನಲ್ಲಿ ಶೇ.40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬೇಕು. ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಿರಲೇಬೇಕು. ಇಳಿಯುವಾಗ, ಹತ್ತುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಸ್​ನಲ್ಲಿ ಎಲ್ಲಾ ಪ್ರಯಾಣಿಕರು ಸ್ಯಾನಿಟೈಸರ್ ಬಳಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಈಗಾಗಲೇ 20 ಬಸ್‌ಗಳಿಗೆ ಕೆಲವು ಕಂಪನಿಗಳು ಬೇಡಿಕೆಯಿಟ್ಟಿವೆ.

Published On - 6:42 pm, Sun, 19 April 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ