AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದಿಂದ ರೋಡಿಗಿಳಿಯಲಿವೆ ಬಿಎಂಟಿಸಿ ಬಸ್, ಆದ್ರೆ ಕಂಡೀಷನ್ಸ್​ ಅಪ್ಲೆ!

ಬೆಂಗಳೂರು: ಲಾಕ್​ಡೌನ್ ನಡುವೆಯೂ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು BMTC ಸಂಸ್ಥೆ ಸಿದ್ಧತೆ ನಡೆಸಿದೆ. ಕಾರ್ಖಾನೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಹೊದಗಿಸಲಿದೆ. ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಬಾಡಿಗೆ ಆಧಾರದಲ್ಲಿ ನಾನ್​ ಎಸಿ ಬಸ್​ ನೀಡುವುದಕ್ಕೆ BMTC ತಯಾರಿದೆ. ಬಸ್ ಪಡೆಯುವವರಿಗೆ ಬಿಎಂಟಿಸಿ ಸಂಸ್ಥೆ ಕೆಲವು ಷರತ್ತುಗಳನ್ನ ವಿಧಿಸಿದೆ. ಬಸ್​ನಲ್ಲಿ ಶೇ.40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬೇಕು. ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಿರಲೇಬೇಕು. ಇಳಿಯುವಾಗ, ಹತ್ತುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಸ್​ನಲ್ಲಿ […]

ಸೋಮವಾರದಿಂದ ರೋಡಿಗಿಳಿಯಲಿವೆ ಬಿಎಂಟಿಸಿ ಬಸ್, ಆದ್ರೆ ಕಂಡೀಷನ್ಸ್​ ಅಪ್ಲೆ!
ಸಾಧು ಶ್ರೀನಾಥ್​
|

Updated on:Apr 23, 2020 | 10:45 AM

Share

ಬೆಂಗಳೂರು: ಲಾಕ್​ಡೌನ್ ನಡುವೆಯೂ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು BMTC ಸಂಸ್ಥೆ ಸಿದ್ಧತೆ ನಡೆಸಿದೆ. ಕಾರ್ಖಾನೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಹೊದಗಿಸಲಿದೆ. ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಬಾಡಿಗೆ ಆಧಾರದಲ್ಲಿ ನಾನ್​ ಎಸಿ ಬಸ್​ ನೀಡುವುದಕ್ಕೆ BMTC ತಯಾರಿದೆ.

ಬಸ್ ಪಡೆಯುವವರಿಗೆ ಬಿಎಂಟಿಸಿ ಸಂಸ್ಥೆ ಕೆಲವು ಷರತ್ತುಗಳನ್ನ ವಿಧಿಸಿದೆ. ಬಸ್​ನಲ್ಲಿ ಶೇ.40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬೇಕು. ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಿರಲೇಬೇಕು. ಇಳಿಯುವಾಗ, ಹತ್ತುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಸ್​ನಲ್ಲಿ ಎಲ್ಲಾ ಪ್ರಯಾಣಿಕರು ಸ್ಯಾನಿಟೈಸರ್ ಬಳಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಈಗಾಗಲೇ 20 ಬಸ್‌ಗಳಿಗೆ ಕೆಲವು ಕಂಪನಿಗಳು ಬೇಡಿಕೆಯಿಟ್ಟಿವೆ.

Published On - 6:42 pm, Sun, 19 April 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ