AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ

ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ
BMTC ಬಸ್​ ಮೇಲೆ ಕಲ್ಲು ತೂರಾಟ
KUSHAL V
| Edited By: |

Updated on:Dec 05, 2020 | 10:41 AM

Share

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಬೃಹತ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.

ಈ ನಡುವೆ, ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಇತ್ತ, ನಗರದ ಪೈ ಲೇಔಟ್​ನಲ್ಲಿ ಸಹ ಬಿಎಂಟಿಸಿ ಬಸ್​ ಮೇಲೆ ಕಲ್ಲುತೂರಾಟ ನಡೆದಿದೆ. ಕೆ.ಆರ್​.ಪುರಂನ ಪೈ ಲೇಔಟ್​ನಲ್ಲಿ ಘಟನೆ ನಡೆದಿದೆ.

Published On - 7:43 am, Sat, 5 December 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?