AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ

ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ
BMTC ಬಸ್​ ಮೇಲೆ ಕಲ್ಲು ತೂರಾಟ
KUSHAL V
| Edited By: |

Updated on:Dec 05, 2020 | 10:41 AM

Share

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಬೃಹತ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.

ಈ ನಡುವೆ, ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಇತ್ತ, ನಗರದ ಪೈ ಲೇಔಟ್​ನಲ್ಲಿ ಸಹ ಬಿಎಂಟಿಸಿ ಬಸ್​ ಮೇಲೆ ಕಲ್ಲುತೂರಾಟ ನಡೆದಿದೆ. ಕೆ.ಆರ್​.ಪುರಂನ ಪೈ ಲೇಔಟ್​ನಲ್ಲಿ ಘಟನೆ ನಡೆದಿದೆ.

Published On - 7:43 am, Sat, 5 December 20

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ