AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ

ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ
BMTC ಬಸ್​ ಮೇಲೆ ಕಲ್ಲು ತೂರಾಟ
KUSHAL V
| Edited By: |

Updated on:Dec 05, 2020 | 10:41 AM

Share

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಬೃಹತ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.

ಈ ನಡುವೆ, ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ.

ಇತ್ತ, ನಗರದ ಪೈ ಲೇಔಟ್​ನಲ್ಲಿ ಸಹ ಬಿಎಂಟಿಸಿ ಬಸ್​ ಮೇಲೆ ಕಲ್ಲುತೂರಾಟ ನಡೆದಿದೆ. ಕೆ.ಆರ್​.ಪುರಂನ ಪೈ ಲೇಔಟ್​ನಲ್ಲಿ ಘಟನೆ ನಡೆದಿದೆ.

Published On - 7:43 am, Sat, 5 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ