AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಎಲ್ಲ […]

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ
ಸಾಧು ಶ್ರೀನಾಥ್​
|

Updated on:May 12, 2020 | 8:19 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಎಲ್ಲ ನೌಕರರು ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ ಬಿಎಂಟಿಸಿ ಬಸ್​ಗಳನ್ನು ರಸ್ತೆಗಿಳಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 8:19 am, Tue, 12 May 20

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್