AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಎಲ್ಲ […]

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ
ಸಾಧು ಶ್ರೀನಾಥ್​
|

Updated on:May 12, 2020 | 8:19 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಎಲ್ಲ ನೌಕರರು ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ ಬಿಎಂಟಿಸಿ ಬಸ್​ಗಳನ್ನು ರಸ್ತೆಗಿಳಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 8:19 am, Tue, 12 May 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ