AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಎಲ್ಲ […]

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ
ಸಾಧು ಶ್ರೀನಾಥ್​
|

Updated on:May 12, 2020 | 8:19 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಎಲ್ಲ ನೌಕರರು ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ ಬಿಎಂಟಿಸಿ ಬಸ್​ಗಳನ್ನು ರಸ್ತೆಗಿಳಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 8:19 am, Tue, 12 May 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?