AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಇಂದು ಆಸ್ಪತ್ರೆಯಲ್ಲಿ […]

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ
ಸಾಧು ಶ್ರೀನಾಥ್​
|

Updated on:Aug 07, 2020 | 3:24 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.

ಆದರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ 1.8 ಲಕ್ಷ ಹಣ ಕಟ್ಟಿ ಮೃತದೇಹ ತೆಗೆದುಕೊಂಡು ಹೋಗಿ ಎನ್ನುತ್ತಿದ್ದಾರೆ. ಹೀಗಾಗಿ ಮೃತನ ಹೆಂಡತಿ ಮತ್ತು ಮಕ್ಕಳು ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದಾರೆ.

Published On - 3:21 pm, Fri, 7 August 20

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ