AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಇಂದು ಆಸ್ಪತ್ರೆಯಲ್ಲಿ […]

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ
ಸಾಧು ಶ್ರೀನಾಥ್​
|

Updated on:Aug 07, 2020 | 3:24 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.

ಆದರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ 1.8 ಲಕ್ಷ ಹಣ ಕಟ್ಟಿ ಮೃತದೇಹ ತೆಗೆದುಕೊಂಡು ಹೋಗಿ ಎನ್ನುತ್ತಿದ್ದಾರೆ. ಹೀಗಾಗಿ ಮೃತನ ಹೆಂಡತಿ ಮತ್ತು ಮಕ್ಕಳು ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದಾರೆ.

Published On - 3:21 pm, Fri, 7 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್