AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ. ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ. ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ […]

ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:May 31, 2020 | 2:25 PM

Share

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ.

ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ.

ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ ಬಸ್ ಆರಂಭ: 1.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಹೊಸಕೋಟೆ 2.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಕಾಡುಗೋಡಿ 3.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಸರ್ಜಾಪುರ 4.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಅತ್ತಿಬೆಲೆ 5.ಹೆಬ್ಬಾಳ ದಿಂದ ಬನಶಂಕರಿ 6.ಹೆಬ್ಬಾಳ ದಿಂದ ಸಿಲ್ಕ್ ಬೋರ್ಡ್ 7.ಬನಶಂಕರಿ ಯಿಂದ ITPL 8.ಎಲೆಕ್ಟ್ರಾನಿಕ್ ಸಿಟಿ ಯಿಂದ ITPL

Published On - 11:31 am, Sun, 31 May 20

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ