AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ. ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ. ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ […]

ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:May 31, 2020 | 2:25 PM

Share

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ.

ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ.

ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ ಬಸ್ ಆರಂಭ: 1.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಹೊಸಕೋಟೆ 2.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಕಾಡುಗೋಡಿ 3.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಸರ್ಜಾಪುರ 4.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಅತ್ತಿಬೆಲೆ 5.ಹೆಬ್ಬಾಳ ದಿಂದ ಬನಶಂಕರಿ 6.ಹೆಬ್ಬಾಳ ದಿಂದ ಸಿಲ್ಕ್ ಬೋರ್ಡ್ 7.ಬನಶಂಕರಿ ಯಿಂದ ITPL 8.ಎಲೆಕ್ಟ್ರಾನಿಕ್ ಸಿಟಿ ಯಿಂದ ITPL

Published On - 11:31 am, Sun, 31 May 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ