AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವವನ್ನ ಆರೇ ನಿಮಿಷದಲ್ಲಿ ಪತ್ತೆಹಚ್ಚಿದ ಮೀನುಗಾರರು

ಬೆಳಗಾವಿ: ಮಳೆ ಹೆಚ್ಚಾಗಿದ್ದರಿಂದ ತನ್ನ ಜಮೀನಿನಲ್ಲಿದ್ದ ಬೋರ್ವೆಲ್ ಸ್ಟಾರ್ಟರ್​ನನ್ನ ಬಿಚ್ಚಿಕೊಂಡು ಬರಲು ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನ ಮೃತದೇಹವನ್ನು ಪತ್ತೆಯಾಗಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಡುಮ್ಮಉರುಬಿನಹಟ್ಟಿ ಗ್ರಾಮದ ನಿವಾಸಿ ನಾಗರಾಜ್ ಹುಬ್ಬಳ್ಳಿ (18) ಮೃತ ದುರ್ದೈವಿ. ನಾಗರಾಜ್ ನಿನ್ನೆ ಬೋರ್ವೆಲ್ ಸ್ಟಾರ್ಟರ್ ಬಿಚ್ಚಿಕೊಂಡು ಬರಲು ತೆರಳಿದ್ದಾಗ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ. ಇಂದು NDRF ತಂಡ ಹಾಗೂ ನುರಿತ ಮೀನುಗಾರರಿಂದ ಹುಡುಗನ ಮೃತದೇಹಕ್ಕಾಗಿ ಹುಡುಕಾಟ ನಡೆದಿತ್ತು. NDRF […]

ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವವನ್ನ ಆರೇ ನಿಮಿಷದಲ್ಲಿ ಪತ್ತೆಹಚ್ಚಿದ ಮೀನುಗಾರರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 09, 2020 | 4:24 PM

Share

ಬೆಳಗಾವಿ: ಮಳೆ ಹೆಚ್ಚಾಗಿದ್ದರಿಂದ ತನ್ನ ಜಮೀನಿನಲ್ಲಿದ್ದ ಬೋರ್ವೆಲ್ ಸ್ಟಾರ್ಟರ್​ನನ್ನ ಬಿಚ್ಚಿಕೊಂಡು ಬರಲು ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನ ಮೃತದೇಹವನ್ನು ಪತ್ತೆಯಾಗಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಡುಮ್ಮಉರುಬಿನಹಟ್ಟಿ ಗ್ರಾಮದ ನಿವಾಸಿ ನಾಗರಾಜ್ ಹುಬ್ಬಳ್ಳಿ (18) ಮೃತ ದುರ್ದೈವಿ.

ನಾಗರಾಜ್ ನಿನ್ನೆ ಬೋರ್ವೆಲ್ ಸ್ಟಾರ್ಟರ್ ಬಿಚ್ಚಿಕೊಂಡು ಬರಲು ತೆರಳಿದ್ದಾಗ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ. ಇಂದು NDRF ತಂಡ ಹಾಗೂ ನುರಿತ ಮೀನುಗಾರರಿಂದ ಹುಡುಗನ ಮೃತದೇಹಕ್ಕಾಗಿ ಹುಡುಕಾಟ ನಡೆದಿತ್ತು. NDRF ತಂಡ ಹಾಗೂ ಮೀನುಗಾರರು ಕಾರ್ಯಾಚರಣೆ ಆರಂಭಿಸಿದ ಕೇವಲ ಆರು ನಿಮಿಷದಲ್ಲಿ ಯುವಕನ ಶವ ಪತ್ತೆಮಾಡಿದ್ದಾರೆ. ಹುಡುಗನ ಮೃತದೇಹ ನಾಲೆಗೆ ಬಿದ್ದ ಜಾಗದಿಂದ 300 ಮೀಟರ್ ದೂರದಲ್ಲಿ ದೊರಕಿದೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್