AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಯುವತಿ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆ, ಯಾವೂರಲ್ಲಿ?

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು […]

ಕಾಣೆಯಾಗಿದ್ದ ಯುವತಿ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆ, ಯಾವೂರಲ್ಲಿ?
KUSHAL V
|

Updated on: Oct 10, 2020 | 5:30 PM

Share

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿ ಮಣ್ಣಿನಲ್ಲಿ ‌ಹೂತು ಹಾಕಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?