AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಷ್ ಕಂಪನಿಗೂ ಕೊರೊನಾ ಕಂಟಕ, 100ಕ್ಕೂ ಹೆಚ್ಚು ಮಂದಿಗೆ ಆತಂಕ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಯಾರನ್ನು ಬಿಡದೆ ಹುಡುಕಿ ಹುಡುಕಿ ಜನರ ಬೆನ್ನು ಬೀಳುತ್ತಿದೆ. ಕೊರೊನಾದ ಕರಾಳತೆ ಮಿತಿ ಮಿರುತ್ತಿದೆ. ಈಗ ಬಿಡದಿ ಬಳಿ ಇರುವ ಬಾಷ್ ಕಂಪನಿಗೂ ಕೋವಿಡ್ ಕಂಟಕ ಶುರುವಾಗಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 15 ಮಂದಿ ನೌಕರರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಬಿಟಿಎಂ ಲೇಔಟ್ ನಿಂದ ಬಾಷ್ ಕಂಪನಿಗೆ ಹೋಗ್ತಿದ್ದವನಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಸೋಂಕಿತನ ಸಂಪರ್ಕದಲ್ಲಿದ್ದ ಕಂಪನಿಯ 15 ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬರುವ ಸಾಧ್ಯತೆ […]

ಬಾಷ್ ಕಂಪನಿಗೂ ಕೊರೊನಾ ಕಂಟಕ, 100ಕ್ಕೂ ಹೆಚ್ಚು ಮಂದಿಗೆ ಆತಂಕ
ಆಯೇಷಾ ಬಾನು
|

Updated on: Jul 02, 2020 | 12:11 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಯಾರನ್ನು ಬಿಡದೆ ಹುಡುಕಿ ಹುಡುಕಿ ಜನರ ಬೆನ್ನು ಬೀಳುತ್ತಿದೆ. ಕೊರೊನಾದ ಕರಾಳತೆ ಮಿತಿ ಮಿರುತ್ತಿದೆ. ಈಗ ಬಿಡದಿ ಬಳಿ ಇರುವ ಬಾಷ್ ಕಂಪನಿಗೂ ಕೋವಿಡ್ ಕಂಟಕ ಶುರುವಾಗಿದೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 15 ಮಂದಿ ನೌಕರರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಬಿಟಿಎಂ ಲೇಔಟ್ ನಿಂದ ಬಾಷ್ ಕಂಪನಿಗೆ ಹೋಗ್ತಿದ್ದವನಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಸೋಂಕಿತನ ಸಂಪರ್ಕದಲ್ಲಿದ್ದ ಕಂಪನಿಯ 15 ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬರುವ ಸಾಧ್ಯತೆ ಇದೆ. ಜೊತೆಗೆ ಅವರ ಸಂಪರ್ಕದಲ್ಲಿದ್ದ 100ಕ್ಕೂ ಹೆಚ್ಚು ಮಂದಿಗೆ ಈಗ ಆತಂಕ ಶುರುವಾಗಿದೆ.

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?