AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಷ್ ಕಂಪನಿಗೂ ಕೊರೊನಾ ಕಂಟಕ, 100ಕ್ಕೂ ಹೆಚ್ಚು ಮಂದಿಗೆ ಆತಂಕ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಯಾರನ್ನು ಬಿಡದೆ ಹುಡುಕಿ ಹುಡುಕಿ ಜನರ ಬೆನ್ನು ಬೀಳುತ್ತಿದೆ. ಕೊರೊನಾದ ಕರಾಳತೆ ಮಿತಿ ಮಿರುತ್ತಿದೆ. ಈಗ ಬಿಡದಿ ಬಳಿ ಇರುವ ಬಾಷ್ ಕಂಪನಿಗೂ ಕೋವಿಡ್ ಕಂಟಕ ಶುರುವಾಗಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 15 ಮಂದಿ ನೌಕರರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಬಿಟಿಎಂ ಲೇಔಟ್ ನಿಂದ ಬಾಷ್ ಕಂಪನಿಗೆ ಹೋಗ್ತಿದ್ದವನಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಸೋಂಕಿತನ ಸಂಪರ್ಕದಲ್ಲಿದ್ದ ಕಂಪನಿಯ 15 ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬರುವ ಸಾಧ್ಯತೆ […]

ಬಾಷ್ ಕಂಪನಿಗೂ ಕೊರೊನಾ ಕಂಟಕ, 100ಕ್ಕೂ ಹೆಚ್ಚು ಮಂದಿಗೆ ಆತಂಕ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 02, 2020 | 12:11 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಯಾರನ್ನು ಬಿಡದೆ ಹುಡುಕಿ ಹುಡುಕಿ ಜನರ ಬೆನ್ನು ಬೀಳುತ್ತಿದೆ. ಕೊರೊನಾದ ಕರಾಳತೆ ಮಿತಿ ಮಿರುತ್ತಿದೆ. ಈಗ ಬಿಡದಿ ಬಳಿ ಇರುವ ಬಾಷ್ ಕಂಪನಿಗೂ ಕೋವಿಡ್ ಕಂಟಕ ಶುರುವಾಗಿದೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 15 ಮಂದಿ ನೌಕರರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಬಿಟಿಎಂ ಲೇಔಟ್ ನಿಂದ ಬಾಷ್ ಕಂಪನಿಗೆ ಹೋಗ್ತಿದ್ದವನಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಸೋಂಕಿತನ ಸಂಪರ್ಕದಲ್ಲಿದ್ದ ಕಂಪನಿಯ 15 ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬರುವ ಸಾಧ್ಯತೆ ಇದೆ. ಜೊತೆಗೆ ಅವರ ಸಂಪರ್ಕದಲ್ಲಿದ್ದ 100ಕ್ಕೂ ಹೆಚ್ಚು ಮಂದಿಗೆ ಈಗ ಆತಂಕ ಶುರುವಾಗಿದೆ.

Follow Us
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್