AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ […]

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 10, 2020 | 4:06 PM

Share

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ.

ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ.

SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ ಬೈಗುಳದಿಂದ ನೊಂದ ಯುವಕ ಅಗಸ್ಟ್ 31 ರಂದು ವಿಷ ಸೇವಿಸಿದ್ದಾನೆ. ಕೂಡಲೇ ಮನೆಯವರು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಸಾವನ್ನಪ್ಪಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರಿಗೆ ಭಾರಿ ನೋವುಂಟು ಮಾಡಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ