AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ […]

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 10, 2020 | 4:06 PM

Share

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ.

ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ.

SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ ಬೈಗುಳದಿಂದ ನೊಂದ ಯುವಕ ಅಗಸ್ಟ್ 31 ರಂದು ವಿಷ ಸೇವಿಸಿದ್ದಾನೆ. ಕೂಡಲೇ ಮನೆಯವರು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಸಾವನ್ನಪ್ಪಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರಿಗೆ ಭಾರಿ ನೋವುಂಟು ಮಾಡಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್