AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ […]

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 10, 2020 | 4:06 PM

Share

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ.

ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ.

SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ ಬೈಗುಳದಿಂದ ನೊಂದ ಯುವಕ ಅಗಸ್ಟ್ 31 ರಂದು ವಿಷ ಸೇವಿಸಿದ್ದಾನೆ. ಕೂಡಲೇ ಮನೆಯವರು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಸಾವನ್ನಪ್ಪಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರಿಗೆ ಭಾರಿ ನೋವುಂಟು ಮಾಡಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ