AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ […]

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 10, 2020 | 4:06 PM

Share

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ.

ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ.

SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ ಬೈಗುಳದಿಂದ ನೊಂದ ಯುವಕ ಅಗಸ್ಟ್ 31 ರಂದು ವಿಷ ಸೇವಿಸಿದ್ದಾನೆ. ಕೂಡಲೇ ಮನೆಯವರು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಸಾವನ್ನಪ್ಪಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರಿಗೆ ಭಾರಿ ನೋವುಂಟು ಮಾಡಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ