AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ […]

PUBG ಗೇಮ್ ಹುಚ್ಚು: ರಿಚಾರ್ಜ್​ ಮಾಡಿಸದಿದ್ದಕ್ಕೆ ಹಾವೇರಿಯಲ್ಲಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 10, 2020 | 4:06 PM

Share

ಹಾವೇರಿ: PUBG ಗೇಮ್ ಆಡುವುದು ಬೇಡ ಎಂದು ತಂದೆ ಬೈದಿದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ.

ತೇಜಸ್ ಸಿಡ್ಲಾಪುರ (17) ಗೇಮ್​ಗೆ ಬಲಿಯಾದ ಯುವಕನಾಗಿದ್ದಾನೆ. ಮೊಬೈಲ್‌ನಲ್ಲಿ ಇಂಟರ್ನೆಟ್ ಖಾಲಿ ಆಗಿದೆ. ಹೀಗಾಗಿ ಯುವಕನಿಗೆ PUBG ಗೇಮ್ ಸಾಧ್ಯವಾಗಿಲ್ಲ ಇದರಿಂದ ಯುವಕ ತನ್ನ ತಂದೆಯನ್ನು ಇಂಟರ್ನೆಟ್ ಹಾಕಿಸುವಂತೆ ಕೇಳಿದ್ದಾನೆ.

SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಕೋಪಗೊಂಡ ತಂದೆ PUBG ಗೇಮ್ ಆಡುವುದನ್ನು ಬಿಡು ಎಂದು ಬೈದಿದ್ದಾರೆ. ತಂದೆಯ ಬೈಗುಳದಿಂದ ನೊಂದ ಯುವಕ ಅಗಸ್ಟ್ 31 ರಂದು ವಿಷ ಸೇವಿಸಿದ್ದಾನೆ. ಕೂಡಲೇ ಮನೆಯವರು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಸಾವನ್ನಪ್ಪಿದ್ದಾನೆ. SSLC ಮುಗಿಸಿ ಕಾಲೇಜಿಗೆ ಸೇರಬೇಕಿದ್ದ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರಿಗೆ ಭಾರಿ ನೋವುಂಟು ಮಾಡಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!