
ಬಳ್ಳಾರಿ: ಕಾರು ಚಾಲಕನ ಅಜಾಗರೂಕತೆಯಿಂದ ಏನೂ ಅರಿಯದೆ ಮನೆಯ ಬಾಗಿಲಲ್ಲಿ ಆಡುತ್ತ ಕುಳಿತಿದ್ದ 6 ವರ್ಷದ ಬಾಲಕ ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಇದರ ಅರಿವೇ ಇಲ್ಲದೆ ಮನೆ ಬಾಗಿಲಲ್ಲಿ ಕುಳಿತಿದ್ದ ಬಾಲಕನಿಗೆ ಕಾರು ಗುದ್ದಿದ ಪರಿಣಾಮದಿಂದಾಗಿ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸದ್ಯ ಹಲವಾಗಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಶುರುಮಾಡಿದ್ದಾರೆ.
Published On - 12:36 pm, Tue, 28 July 20