AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರಕ್ಕೆ ಕಾಪಿ ಚೀಟಿ ಕೊಡಲು ಹೋದ ಯುವಕ ಶವವಾದ.. ಯಾಕೆ?

ವಿಜಯಪುರ: SSLC ಪರೀಕ್ಷಾ ಕೇಂದ್ರಕ್ಕೆ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಸಾಗರ ಚಲವಾದಿ ಮೃತ ಯುವಕ. ಯುವಕನ ಸಾವಿಗೆ ಕಾರಣವೇನು..? ಗ್ರಾಮದಲ್ಲಿದ್ದ ವಿಶ್ವಚೇತನ ಪರೀಕ್ಷಾ ಕೇಂದ್ರದಲ್ಲಿ ಪರಿಚಯಸ್ಥ ಪರೀಕ್ಷಾರ್ಥಿಗೆ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕನ ಕಂಡ ಪೊಲೀಸರು ಲಾಠಿ ರುಚಿ ತೋರಿಸಿದರು ಎಂದು ತಿಳಿದುಬಂದಿದೆ. ಜೊತೆಗೆ ಈತನಿಗೆ ಹೃದಯ ಸಂಬಂಧಿ ಕಾಯಿಲೆಯೂ ಸಹ ಇತ್ತು ಎಂಬ ಮಾಹಿತಿ ಸಿಕ್ಕಿದೆ. […]

SSLC ಪರೀಕ್ಷಾ ಕೇಂದ್ರಕ್ಕೆ ಕಾಪಿ ಚೀಟಿ ಕೊಡಲು ಹೋದ ಯುವಕ ಶವವಾದ.. ಯಾಕೆ?
KUSHAL V
|

Updated on:Jun 27, 2020 | 3:09 PM

Share

ವಿಜಯಪುರ: SSLC ಪರೀಕ್ಷಾ ಕೇಂದ್ರಕ್ಕೆ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಸಾಗರ ಚಲವಾದಿ ಮೃತ ಯುವಕ.

ಯುವಕನ ಸಾವಿಗೆ ಕಾರಣವೇನು..? ಗ್ರಾಮದಲ್ಲಿದ್ದ ವಿಶ್ವಚೇತನ ಪರೀಕ್ಷಾ ಕೇಂದ್ರದಲ್ಲಿ ಪರಿಚಯಸ್ಥ ಪರೀಕ್ಷಾರ್ಥಿಗೆ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕನ ಕಂಡ ಪೊಲೀಸರು ಲಾಠಿ ರುಚಿ ತೋರಿಸಿದರು ಎಂದು ತಿಳಿದುಬಂದಿದೆ. ಜೊತೆಗೆ ಈತನಿಗೆ ಹೃದಯ ಸಂಬಂಧಿ ಕಾಯಿಲೆಯೂ ಸಹ ಇತ್ತು ಎಂಬ ಮಾಹಿತಿ ಸಿಕ್ಕಿದೆ.

ಹಾಗಾಗಿ ಸಾಗರ ಪೊಲೀಸರ ಲಾಠಿ ಏಟಿಗೆ ಮೃತಪಟ್ಟನಾ ಅಥವಾ ಗಾಬರಿಗೆ ಹೃದಯಾಘಾತವಾಗಿ ಮೃತಪಟ್ಟನಾ ಎಂಬ ಅನುಮಾನ ಹುಟ್ಟಿದೆ. ಸದ್ಯಕ್ಕೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ವಿದ್ಯಾರ್ಥಿಗಳು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

Published On - 2:04 pm, Sat, 27 June 20

Follow Us
KUSHAL V
KUSHAL V
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ