AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ಈಜಲು ಹೋದ ಬಾಲಕ ನೀರುಪಾಲು

ಗದಗ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. 14 ವರ್ಷದ ಚನ್ನವೀರಗೌಡ ಹಳೇಗೌಡರ ನೀರುಪಾಲಾದ ಮೃತ ಬಾಲಕ ಎಂದು ತಿಳಿದುಬಂದಿದೆ. ಚನ್ನವೀರಗೌಡ ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ನಿನ್ನೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಈತನ ಜೊತೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾಯಿಸಿದರು. ಬುಧವಾರ ಬೆಳಗ್ಗೆ 11 ಗಂಟೆಯಿಂದಲೇ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ […]

ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ಈಜಲು ಹೋದ ಬಾಲಕ ನೀರುಪಾಲು
KUSHAL V
|

Updated on: Nov 12, 2020 | 5:37 PM

Share

ಗದಗ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. 14 ವರ್ಷದ ಚನ್ನವೀರಗೌಡ ಹಳೇಗೌಡರ ನೀರುಪಾಲಾದ ಮೃತ ಬಾಲಕ ಎಂದು ತಿಳಿದುಬಂದಿದೆ.

ಚನ್ನವೀರಗೌಡ ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ನಿನ್ನೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಈತನ ಜೊತೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾಯಿಸಿದರು.

ಬುಧವಾರ ಬೆಳಗ್ಗೆ 11 ಗಂಟೆಯಿಂದಲೇ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿತ್ತು. ಇಂದು ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ CPI ಸುಧೀರ್ ಬೆಂಕಿ ಭೇಟಿ ನೀಡಿದ್ದರು.

Follow Us
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ