AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿದ ಚಾಕೋಲೇಟ್ ತಿಂದು ಬಾಲಕ ಅಸ್ವಸ್ಥ.. ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು

ಳೆದ ರಾತ್ರಿ ಎಕ್ಸಪೈರ್ ಆಗಿರುವ ಚಾಕಲೇಟ್ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ. ಕೆಜಿಎಫ್ ನಗರದ ಸಲ್ಡಾನ ವೃತ್ತದಲ್ಲಿರುವ ಜೆ.ಎಸ್.ಮೆಡಿಕಲ್ ಶಾಪ್ ನಲ್ಲಿ ಚಾಕಲೇಟ್ ಖರೀದಿ ಮಾಡಲಾಗಿದೆ. ನಂತರ ಚಾಕಲೇಟ್ ಸೇವಿಸುತ್ತಿದ್ದಂತೆ ಬಾಲಕ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ.

ಅವಧಿ ಮೀರಿದ ಚಾಕೋಲೇಟ್ ತಿಂದು ಬಾಲಕ ಅಸ್ವಸ್ಥ.. ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು
ಲಚ್ಚನ್ ಅಸ್ವಸ್ಥ ಬಾಲಕ
ಪೃಥ್ವಿಶಂಕರ
|

Updated on: Feb 13, 2021 | 9:59 AM

Share

ಕೋಲಾರ: ಅವಧಿ ಮೀರಿದ ಚಾಕಲೇಟ್ ಸೇವಿಸಿ ಬಾಲಕ ಅಸ್ವಸ್ಥಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಎಸ್ ಟಿ ಬ್ಲಾಕ್​ನಲ್ಲಿ ನಡೆದಿದೆ.

ಸಿಲಂಬರಸನ್ ಎಂಬುವವರ ಮಗ ಲಚ್ಚನ್ (6ವರ್ಷ) ಅಸ್ವಸ್ಥ ಬಾಲಕನಾಗಿದ್ದಾನೆ. ಕಳೆದ ರಾತ್ರಿ ಎಕ್ಸಪೈರ್ ಆಗಿರುವ ಚಾಕಲೇಟ್ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ. ಕೆಜಿಎಫ್ ನಗರದ ಸಲ್ಡಾನ ವೃತ್ತದಲ್ಲಿರುವ ಜೆ.ಎಸ್.ಮೆಡಿಕಲ್ ಶಾಪ್​ನಲ್ಲಿ ಚಾಕಲೇಟ್ ಖರೀದಿ ಮಾಡಲಾಗಿದೆ. ನಂತರ ಚಾಕಲೇಟ್ ಸೇವಿಸುತ್ತಿದ್ದಂತೆ ಬಾಲಕ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ.

ಅಸ್ವಸ್ಥ ಬಾಲಕನನ್ನ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವಧಿ ಮೀರಿದ ಚಾಕಲೇಟ್ ಮಾರಿದ ಮೆಡಿಕಲ್ ಸ್ಟೋರ್ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್