AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಗುಡ್ಡ ಕುಸಿತ: ಮಣ್ಣಿನಲ್ಲಿ ಸಿಲುಕಿದ್ದ ಮಕ್ಕಳ ದುರ್ಮರಣ

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಬಳಿ ನಡೆದಿದ್ದ ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಇಬ್ಬರೂ ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 30 ಅಡಿಯಷ್ಟು ಮಣ್ಣಿನ ಕೆಳಗೆ ಸಿಲುಕಿದ್ದ 16 ವರ್ಷ ಹಾಗೂ 10 ವರ್ಷದ ಮಕ್ಕಳಿಬ್ಬರೂ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಸತತ ನಾಲ್ಕೂವರೆ ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಬಳಿಕ ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ವೇಳೆ ಮಕ್ಕಳಿಬ್ಬರನ್ನು ಌಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ರಕ್ಷಣಾ ತಂಡದ ಸಿಬ್ಬಂದಿ ಮುಂದಾಗಿದ್ದರು. ಆದರೆ, ಇದೀಗ […]

ಮಂಗಳೂರು ಗುಡ್ಡ ಕುಸಿತ: ಮಣ್ಣಿನಲ್ಲಿ ಸಿಲುಕಿದ್ದ ಮಕ್ಕಳ ದುರ್ಮರಣ
KUSHAL V
|

Updated on:Jul 05, 2020 | 7:08 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಬಳಿ ನಡೆದಿದ್ದ ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಇಬ್ಬರೂ ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 30 ಅಡಿಯಷ್ಟು ಮಣ್ಣಿನ ಕೆಳಗೆ ಸಿಲುಕಿದ್ದ 16 ವರ್ಷ ಹಾಗೂ 10 ವರ್ಷದ ಮಕ್ಕಳಿಬ್ಬರೂ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಸತತ ನಾಲ್ಕೂವರೆ ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಬಳಿಕ ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ವೇಳೆ ಮಕ್ಕಳಿಬ್ಬರನ್ನು ಌಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ರಕ್ಷಣಾ ತಂಡದ ಸಿಬ್ಬಂದಿ ಮುಂದಾಗಿದ್ದರು. ಆದರೆ, ಇದೀಗ ಮಕ್ಕಳಿಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಿಎಂ ಸೂಚನೆ ಮಕ್ಕಳಿಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಪರಿಹಾರ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಜೊತೆಗೆ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವವರ ಸ್ಥಳಾಂತರಕ್ಕೆ ಆದೇಶ ನೀಡಿದ್ದು ಬೋಂಡಂತಿಲ್ಲ ಗ್ರಾಮದ ಸರ್ವೆ ನಂಬರ್ 102ರಲ್ಲಿ ಜಾಗ ಗುರುತಿಸಿ ಮನೆ ನಿರ್ಮಿಸಿಕೊಡಿ ಅಂತಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Published On - 5:26 pm, Sun, 5 July 20

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ