AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAEಗೆ ಹೊರಟಿದ್ದ ಉದ್ಯಮಿ B.R ಶೆಟ್ಟಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ತಡೆ

ಬೆಂಗಳೂರು: ಕೆಲಸದ ನಿಮಿತ್ತ UAEಗೆ ತೆರಳುತ್ತಿದ್ದ ಉದ್ಯಮಿ ಬಿ.ಆರ್. ಶೆಟ್ಟಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದಿದ್ದಾರೆ. ದುಬೈನಲ್ಲಿರುವ ತಮ್ಮ ಸಂಸ್ಥೆಗಳ ಮೇಲೆ ತನಿಖೆ ನಡೆಸುತ್ತಿರುವ UAE ಅಧಿಕಾರಿಗಳಿಗೆ ನೆರವು ನೀಡಲು ಬಿ.ಆರ್. ಶೆಟ್ಟಿ ಅಬು ಧಾಬಿಗೆ ಹೊರಟಿದ್ದರು ಎಂದು ಹೇಳಲಾಗಿದೆ. ಶೆಟ್ಟಿ ತಮ್ಮ ಸಹೋದರನ ಅನಾರೋಗ್ಯದ ನಿಮಿತ್ತ ಫೆಬ್ರವರಿಯಲ್ಲಿ ಭಾರತಕ್ಕೆ ಬಂದಿದ್ದರು. ಬಿ.ಆರ್. ಶೆಟ್ಟಿ 8 ತಿಂಗಳ ಕಾಲ ಭಾರತದಲ್ಲೇ ಇದ್ದರು. ಬಿ.ಆರ್. ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಬರೋಡಾಗೆ 250 ಮಿಲಿಯನ್ ಡಾಲರ್​ ಹಣ ಪಾವತಿಸಬೇಕಿದೆ. ಮಾತ್ರವಲ್ಲದೇ, ಇತರ ಬ್ಯಾಂಕ್​ಗಳಿಗೂ ಮೊತ್ತವನ್ನು ಭರಿಸುವುದಿದೆ. ಈ ನಿಟ್ಟಿನಲ್ಲಿ ಭಾರತ ಬ್ಯಾಂಕ್​ಗಳ ಒಕ್ಕೂಟವು ಮರುಪಾವತಿಯ ಪ್ರಕ್ರಿಯೆಯನ್ನು […]

UAEಗೆ ಹೊರಟಿದ್ದ ಉದ್ಯಮಿ B.R ಶೆಟ್ಟಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ತಡೆ
KUSHAL V
|

Updated on: Nov 16, 2020 | 3:58 PM

Share

ಬೆಂಗಳೂರು: ಕೆಲಸದ ನಿಮಿತ್ತ UAEಗೆ ತೆರಳುತ್ತಿದ್ದ ಉದ್ಯಮಿ ಬಿ.ಆರ್. ಶೆಟ್ಟಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದಿದ್ದಾರೆ. ದುಬೈನಲ್ಲಿರುವ ತಮ್ಮ ಸಂಸ್ಥೆಗಳ ಮೇಲೆ ತನಿಖೆ ನಡೆಸುತ್ತಿರುವ UAE ಅಧಿಕಾರಿಗಳಿಗೆ ನೆರವು ನೀಡಲು ಬಿ.ಆರ್. ಶೆಟ್ಟಿ ಅಬು ಧಾಬಿಗೆ ಹೊರಟಿದ್ದರು ಎಂದು ಹೇಳಲಾಗಿದೆ.

ಶೆಟ್ಟಿ ತಮ್ಮ ಸಹೋದರನ ಅನಾರೋಗ್ಯದ ನಿಮಿತ್ತ ಫೆಬ್ರವರಿಯಲ್ಲಿ ಭಾರತಕ್ಕೆ ಬಂದಿದ್ದರು. ಬಿ.ಆರ್. ಶೆಟ್ಟಿ 8 ತಿಂಗಳ ಕಾಲ ಭಾರತದಲ್ಲೇ ಇದ್ದರು. ಬಿ.ಆರ್. ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಬರೋಡಾಗೆ 250 ಮಿಲಿಯನ್ ಡಾಲರ್​ ಹಣ ಪಾವತಿಸಬೇಕಿದೆ. ಮಾತ್ರವಲ್ಲದೇ, ಇತರ ಬ್ಯಾಂಕ್​ಗಳಿಗೂ ಮೊತ್ತವನ್ನು ಭರಿಸುವುದಿದೆ. ಈ ನಿಟ್ಟಿನಲ್ಲಿ ಭಾರತ ಬ್ಯಾಂಕ್​ಗಳ ಒಕ್ಕೂಟವು ಮರುಪಾವತಿಯ ಪ್ರಕ್ರಿಯೆಯನ್ನು ಮುಂದುವರೆಸಲು ಪ್ರಯಾಣ ನಿರ್ಬಂಧವನ್ನು ಹೇರಿವೆ.

UAEನಲ್ಲಿ 66.6 ಬಿಲಿಯನ್ ಡಾಲರ್​ ವಂಚನೆ ಆರೋಪ! ಉದ್ಯಮಿ ಬಿ.ಆರ್ ಶೆಟ್ಟಿ ವಿರುದ್ಧ 66.6 ಬಿಲಿಯನ್ ಡಾಲರ್​ ಮೊತ್ತದ ವಂಚನೆಯ ಆರೋಪ ಕೇಳಿಬಂದಿದೆ. ಹಾಗಾಗಿ, UAEಗೆ ಮರಳುವ ಬಗ್ಗೆ ಅಲ್ಲಿನ ಅಧಿಕಾರಿಗಳಿಗೆ ಶೆಟ್ಟಿ ಭರವಸೆ ನೀಡಿದ್ದರು. ತನ್ನ ಸಂಸ್ಥೆಯ ಕೆಲ ಮಾಜಿ ಸಿಬ್ಬಂದಿ ಮಾಡಿರುವ ವಂಚನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಏಪ್ರಿಲ್ ಅಂತ್ಯದಲ್ಲಿ UAEನ ಫೆಡರಲ್ ಅಟಾರ್ನಿ ಜನರಲ್​ಗೆ ದೂರು ನೀಡಿದ್ದರು.

ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ