AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAEಗೆ ಹೊರಟಿದ್ದ ಉದ್ಯಮಿ B.R ಶೆಟ್ಟಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ತಡೆ

ಬೆಂಗಳೂರು: ಕೆಲಸದ ನಿಮಿತ್ತ UAEಗೆ ತೆರಳುತ್ತಿದ್ದ ಉದ್ಯಮಿ ಬಿ.ಆರ್. ಶೆಟ್ಟಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದಿದ್ದಾರೆ. ದುಬೈನಲ್ಲಿರುವ ತಮ್ಮ ಸಂಸ್ಥೆಗಳ ಮೇಲೆ ತನಿಖೆ ನಡೆಸುತ್ತಿರುವ UAE ಅಧಿಕಾರಿಗಳಿಗೆ ನೆರವು ನೀಡಲು ಬಿ.ಆರ್. ಶೆಟ್ಟಿ ಅಬು ಧಾಬಿಗೆ ಹೊರಟಿದ್ದರು ಎಂದು ಹೇಳಲಾಗಿದೆ. ಶೆಟ್ಟಿ ತಮ್ಮ ಸಹೋದರನ ಅನಾರೋಗ್ಯದ ನಿಮಿತ್ತ ಫೆಬ್ರವರಿಯಲ್ಲಿ ಭಾರತಕ್ಕೆ ಬಂದಿದ್ದರು. ಬಿ.ಆರ್. ಶೆಟ್ಟಿ 8 ತಿಂಗಳ ಕಾಲ ಭಾರತದಲ್ಲೇ ಇದ್ದರು. ಬಿ.ಆರ್. ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಬರೋಡಾಗೆ 250 ಮಿಲಿಯನ್ ಡಾಲರ್​ ಹಣ ಪಾವತಿಸಬೇಕಿದೆ. ಮಾತ್ರವಲ್ಲದೇ, ಇತರ ಬ್ಯಾಂಕ್​ಗಳಿಗೂ ಮೊತ್ತವನ್ನು ಭರಿಸುವುದಿದೆ. ಈ ನಿಟ್ಟಿನಲ್ಲಿ ಭಾರತ ಬ್ಯಾಂಕ್​ಗಳ ಒಕ್ಕೂಟವು ಮರುಪಾವತಿಯ ಪ್ರಕ್ರಿಯೆಯನ್ನು […]

UAEಗೆ ಹೊರಟಿದ್ದ ಉದ್ಯಮಿ B.R ಶೆಟ್ಟಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಂದ ತಡೆ
KUSHAL V
|

Updated on: Nov 16, 2020 | 3:58 PM

Share

ಬೆಂಗಳೂರು: ಕೆಲಸದ ನಿಮಿತ್ತ UAEಗೆ ತೆರಳುತ್ತಿದ್ದ ಉದ್ಯಮಿ ಬಿ.ಆರ್. ಶೆಟ್ಟಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದಿದ್ದಾರೆ. ದುಬೈನಲ್ಲಿರುವ ತಮ್ಮ ಸಂಸ್ಥೆಗಳ ಮೇಲೆ ತನಿಖೆ ನಡೆಸುತ್ತಿರುವ UAE ಅಧಿಕಾರಿಗಳಿಗೆ ನೆರವು ನೀಡಲು ಬಿ.ಆರ್. ಶೆಟ್ಟಿ ಅಬು ಧಾಬಿಗೆ ಹೊರಟಿದ್ದರು ಎಂದು ಹೇಳಲಾಗಿದೆ.

ಶೆಟ್ಟಿ ತಮ್ಮ ಸಹೋದರನ ಅನಾರೋಗ್ಯದ ನಿಮಿತ್ತ ಫೆಬ್ರವರಿಯಲ್ಲಿ ಭಾರತಕ್ಕೆ ಬಂದಿದ್ದರು. ಬಿ.ಆರ್. ಶೆಟ್ಟಿ 8 ತಿಂಗಳ ಕಾಲ ಭಾರತದಲ್ಲೇ ಇದ್ದರು. ಬಿ.ಆರ್. ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಬರೋಡಾಗೆ 250 ಮಿಲಿಯನ್ ಡಾಲರ್​ ಹಣ ಪಾವತಿಸಬೇಕಿದೆ. ಮಾತ್ರವಲ್ಲದೇ, ಇತರ ಬ್ಯಾಂಕ್​ಗಳಿಗೂ ಮೊತ್ತವನ್ನು ಭರಿಸುವುದಿದೆ. ಈ ನಿಟ್ಟಿನಲ್ಲಿ ಭಾರತ ಬ್ಯಾಂಕ್​ಗಳ ಒಕ್ಕೂಟವು ಮರುಪಾವತಿಯ ಪ್ರಕ್ರಿಯೆಯನ್ನು ಮುಂದುವರೆಸಲು ಪ್ರಯಾಣ ನಿರ್ಬಂಧವನ್ನು ಹೇರಿವೆ.

UAEನಲ್ಲಿ 66.6 ಬಿಲಿಯನ್ ಡಾಲರ್​ ವಂಚನೆ ಆರೋಪ! ಉದ್ಯಮಿ ಬಿ.ಆರ್ ಶೆಟ್ಟಿ ವಿರುದ್ಧ 66.6 ಬಿಲಿಯನ್ ಡಾಲರ್​ ಮೊತ್ತದ ವಂಚನೆಯ ಆರೋಪ ಕೇಳಿಬಂದಿದೆ. ಹಾಗಾಗಿ, UAEಗೆ ಮರಳುವ ಬಗ್ಗೆ ಅಲ್ಲಿನ ಅಧಿಕಾರಿಗಳಿಗೆ ಶೆಟ್ಟಿ ಭರವಸೆ ನೀಡಿದ್ದರು. ತನ್ನ ಸಂಸ್ಥೆಯ ಕೆಲ ಮಾಜಿ ಸಿಬ್ಬಂದಿ ಮಾಡಿರುವ ವಂಚನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಏಪ್ರಿಲ್ ಅಂತ್ಯದಲ್ಲಿ UAEನ ಫೆಡರಲ್ ಅಟಾರ್ನಿ ಜನರಲ್​ಗೆ ದೂರು ನೀಡಿದ್ದರು.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!