AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ. ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ […]

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 11, 2020 | 9:53 AM

Share

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ ಕಾಫಿ ತೋಟದ ಬಗ್ಗೆ ಈಗ ಸ್ಥಳೀಯರಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ