AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ. ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ […]

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ
ಆಯೇಷಾ ಬಾನು
|

Updated on: Aug 11, 2020 | 9:53 AM

Share

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ ಕಾಫಿ ತೋಟದ ಬಗ್ಗೆ ಈಗ ಸ್ಥಳೀಯರಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ