AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ. ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ […]

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 11, 2020 | 9:53 AM

Share

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ ಕಾಫಿ ತೋಟದ ಬಗ್ಗೆ ಈಗ ಸ್ಥಳೀಯರಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ