AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ. ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು. ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!
ಸಾಧು ಶ್ರೀನಾಥ್​
|

Updated on: Aug 16, 2020 | 2:29 PM

Share

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ.

ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು.

ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು