AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ. ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು. ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 16, 2020 | 2:29 PM

Share

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ.

ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು.

ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ