AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ […]

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 12, 2020 | 4:52 PM

Share

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಬುಲೆಟ್ ರಾಣಿಯ ಈ ವಿಡಿಯೋ/ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್