AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ […]

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ
ಪೃಥ್ವಿಶಂಕರ
| Edited By: |

Updated on: Nov 12, 2020 | 4:52 PM

Share

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಬುಲೆಟ್ ರಾಣಿಯ ಈ ವಿಡಿಯೋ/ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ