AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ […]

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 12, 2020 | 4:52 PM

Share

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಬುಲೆಟ್ ರಾಣಿಯ ಈ ವಿಡಿಯೋ/ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು