AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ […]

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 12, 2020 | 4:52 PM

Share

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಬುಲೆಟ್ ರಾಣಿಯ ಈ ವಿಡಿಯೋ/ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ