AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ
ಪ್ರಾತಿನಿಧಿಕ ಚಿತ್ರ
Skanda
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2021 | 7:16 PM

Share

ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಮೊದಲೇ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ್ದ ಬ್ರಿಟನ್​ ಇಂದು (ಜ.8) ಮಾಡೆರ್ನಾ ಸಂಸ್ಥೆಯ ಕೊರೊನಾ ಲಸಿಕೆ ಬಳಕೆಗೆ ಅಸ್ತು ಎಂದಿದೆ. ಆ ಮೂಲಕ ಬ್ರಿಟನ್​ನಲ್ಲಿ ಮೂರು ಸಂಸ್ಥೆಯ ಕೊರೊನಾ ಲಸಿಕೆಗಳ ಬಳಕೆಗೆ ಅನುಮತಿ ಲಭಿಸಿದಂತಾಗಿದೆ.

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು. ಮಾಡೆರ್ನಾ ಅಭಿವೃದ್ಧಿಪಡಿಸಿದ ಲಸಿಕೆ ಶೇ.95ರಷ್ಟು ಪರಿಣಾಮಕಾರಿ ಎಂದು ಪರೀಕ್ಷಾ ಹಂತದ ವರದಿಗಳು ತಿಳಿಸಿದ್ದ ಕಾರಣ ಅದೇ ಆಧಾರದ ಮೇಲೆ ಬ್ರಿಟನ್​ ಅಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ತರಿಸಲು ನಿರ್ಧರಿಸಿತ್ತು ಎನ್ನುವುದು ತಜ್ಞರ ಅಭಿಪ್ರಾಯ.

ಫೈಜರ್​-ಬಯೋಎನ್​ಟೆಕ್ ಮತ್ತು ಆಕ್ಸ್​ಫರ್ಡ್​-ಆಸ್ಟ್ರಾಜೆನೆಕಾ ಸಂಸ್ಥೆಗಳ ಲಸಿಕೆ ಬಳಸಲು ಆರಂಭಿಸಿದ್ದ ಬ್ರಿಟನ್​, ಈಗಾಗಲೇ ಒಂದೂವರೆ ಲಕ್ಷ ಜನರಿಗೆ ಕನಿಷ್ಠ ಒಂದು ಡೋಸ್​ನಷ್ಟು ಲಸಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಮಾಡೆರ್ನಾ ಲಸಿಕೆ ಮಾರುಕಟ್ಟೆಗೆ ಬರುವುದು ಕೊಂಚ ತಡವಾಗಬಹುದಾದರೂ ಬಂದ ಕೂಡಲೇ ಇನ್ನಷ್ಟು ಜನರಿಗೆ ಲಸಿಕೆ ವಿತರಿಸಲು ಬ್ರಿಟನ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತು ಈ ಎಲ್ಲಾ ಲಸಿಕೆಗಳನ್ನು ಒಬ್ಬ ವ್ಯಕ್ತಿಗೆ ಎರಡು ಡೋಸ್​ನಂತೆ ನೀಡಬೇಕಾಗಿದೆ.

ಅಮೆರಿಕಾ, ಬ್ರಿಟನ್​ ಲಸಿಕೆ ಮೇಲೆ ನಮಗೆ ನಂಬಿಕೆಯಿಲ್ಲ.. ಆ ಲಸಿಕೆ ಬೇಡ: ಸೆಡ್ಡು ಹೊಡೆದ ಇರಾನ್​

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ