AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
ಸಾಧು ಶ್ರೀನಾಥ್​
|

Updated on: Oct 09, 2020 | 4:43 PM

Share

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ