AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
ಸಾಧು ಶ್ರೀನಾಥ್​
|

Updated on: Oct 09, 2020 | 4:43 PM

Share

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ