AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 09, 2020 | 4:43 PM

Share

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ