Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
Follow us
ಸಾಧು ಶ್ರೀನಾಥ್​
|

Updated on: Oct 09, 2020 | 4:43 PM

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ