AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
ಸಾಧು ಶ್ರೀನಾಥ್​
|

Updated on: Oct 09, 2020 | 4:43 PM

Share

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?