ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ. 15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಮನೆ ಭೋಗ್ಯದ ಹೆಸರಲ್ಲಿ Silver Shelter ಕಂಪನಿಯಿಂದ ಕೋಟ್ಯಂತರ ರೂ ವಂಚನೆ
ಸಾಧು ಶ್ರೀನಾಥ್​

Updated on: Oct 09, 2020 | 4:43 PM

ಬೆಂಗಳೂರಲ್ಲಿ ಮನೆಗಳನ್ನು ಭೋಗ್ಯಕ್ಕೆ ಹಾಕಿಕೊಂಡಿದ್ದ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಲಾಗಿದೆ. ಸಿಲ್ವರ್ ಶೆಲ್ಟರ್ ಎಂಬ ಬ್ರೋಕರೇಜ್ ಕಂಪನಿಯಿಂದ ಕೋಟ್ಯಂತರ ರೂ. ವಂಚನೆಯಾಗಿದೆ.

15 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿರುವ ಆರೋಪ ಎದುರಾಗಿದೆ. ಹೈದರಾಬಾದ್ ಮೂಲದ ಮನೋಹರ್ ನೇನಾತಾನ್, ಶೀತಲ್ ಮತ್ತು ರಂಜನ್ ಎಂಬುವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ಹಲವಾರು ಮಂದಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us