AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಲ ಶಂಕಿಸಿ ಅಣ್ಣನಿಂದಲೇ ತಂಗಿಯ ಮೇಲೆ ಮಾರಣಾಂತಿಕ ಹಲ್ಲೆ, ಚಿಕಿತ್ಸೆ ಫಲಿಸದೆ ಸಾವು

ಬಳ್ಳಾರಿ: ತಂಗಿಯ ಮೇಲೆ ಅನುಮಾನಪಟ್ಟು ಅಣ್ಣನೇ ತಂಗಿಯನ್ನು ಮಚ್ಚಿನಿಂದ ದಾಳಿ ನಡೆಸಿ ಕೊಂದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ(28) ಮೃತ ತಂಗಿ. ಹನಮಂತಪ್ಪ(34) ಆರೋಪಿ ಅಣ್ಣ. ಅನುಮಾನಂ ಪೆದ್ದ ರೋಗಂ ಅನ್ನೋ ಮಾತಿದೆ. ಅದರಂತೆ ಒಮ್ಮೆ ಅನುಮಾನ ಹುಟ್ಟಿದ್ರೆ ಸಾಕು ಅದರ ಅಂತ್ಯ ಘನ ಘೋರವಾಗಿರುತ್ತೆ. ಅಕ್ಟೋಬರ್ 19ರಂದು ಸಹ ಇದೇ ರೀತಿ ಒಂದು ಭಯಾನಕ ಕೃತ್ಯ ನಡೆದಿತ್ತು. ಕರಡಿದುರ್ಗ ಗ್ರಾಮದಲ್ಲಿ ತಂಗಿಯ ಶೀಲ ಶಂಕಿಸಿ ಅಣ್ಣನೇ ತಂಗಿಯ ಮೇಲೆ ಮಾರಣಾಂತಿಕ […]

ಶೀಲ ಶಂಕಿಸಿ ಅಣ್ಣನಿಂದಲೇ ತಂಗಿಯ ಮೇಲೆ ಮಾರಣಾಂತಿಕ ಹಲ್ಲೆ, ಚಿಕಿತ್ಸೆ ಫಲಿಸದೆ ಸಾವು
ಆಯೇಷಾ ಬಾನು
|

Updated on: Oct 27, 2020 | 8:47 AM

Share

ಬಳ್ಳಾರಿ: ತಂಗಿಯ ಮೇಲೆ ಅನುಮಾನಪಟ್ಟು ಅಣ್ಣನೇ ತಂಗಿಯನ್ನು ಮಚ್ಚಿನಿಂದ ದಾಳಿ ನಡೆಸಿ ಕೊಂದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ(28) ಮೃತ ತಂಗಿ. ಹನಮಂತಪ್ಪ(34) ಆರೋಪಿ ಅಣ್ಣ.

ಅನುಮಾನಂ ಪೆದ್ದ ರೋಗಂ ಅನ್ನೋ ಮಾತಿದೆ. ಅದರಂತೆ ಒಮ್ಮೆ ಅನುಮಾನ ಹುಟ್ಟಿದ್ರೆ ಸಾಕು ಅದರ ಅಂತ್ಯ ಘನ ಘೋರವಾಗಿರುತ್ತೆ. ಅಕ್ಟೋಬರ್ 19ರಂದು ಸಹ ಇದೇ ರೀತಿ ಒಂದು ಭಯಾನಕ ಕೃತ್ಯ ನಡೆದಿತ್ತು. ಕರಡಿದುರ್ಗ ಗ್ರಾಮದಲ್ಲಿ ತಂಗಿಯ ಶೀಲ ಶಂಕಿಸಿ ಅಣ್ಣನೇ ತಂಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಕುತ್ತಿಗೆ ಹಾಗೂ ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆಯಲ್ಲಿ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ರತ್ನಮ್ಮ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಮರುದಿನವೇ ಆರೋಪಿ ಅಣ್ಣ ಹನಮಂತಪ್ಪನನ್ನು ಪೊಲೀಸರು ಬಂಧಿಸಿದ್ದರು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ