AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ. ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ […]

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು
Guru
Guru| Edited By: ಸಾಧು ಶ್ರೀನಾಥ್​|

Updated on: Jul 17, 2020 | 3:45 PM

Share

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ.

ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ ಸಹೋದರರಿಬ್ಬರೂ ಒಂದೇ ದಿನ ಸಾವನ್ನಪ್ಪಿದ್ದು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ