AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ. ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ […]

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು
Guru
| Updated By: ಸಾಧು ಶ್ರೀನಾಥ್​|

Updated on: Jul 17, 2020 | 3:45 PM

Share

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ.

ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ ಸಹೋದರರಿಬ್ಬರೂ ಒಂದೇ ದಿನ ಸಾವನ್ನಪ್ಪಿದ್ದು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!