AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ. ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ […]

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು
Guru
Guru| Edited By: ಸಾಧು ಶ್ರೀನಾಥ್​|

Updated on: Jul 17, 2020 | 3:45 PM

Share

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ.

ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ ಸಹೋದರರಿಬ್ಬರೂ ಒಂದೇ ದಿನ ಸಾವನ್ನಪ್ಪಿದ್ದು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ