AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ

ಬೆಂಗಳೂರು: ನಗರದ ಚಿತ್ರಕಲಾ ಪರಿಷತ್​ನಲ್ಲಿ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ವಿವಿಧ ರಾಜ್ಯಗಳಿಂದ ನೂರಾರು ಕಲಾವಿದರು ಭಾಗಿಯಾಗಿದ್ದಾರೆ. ಚಿತ್ರಸಂತೆಗೆ ಜನಸಾಗರ ಹರಿದು ಬರ್ತಿದ್ದು, ಕಲರ್ ಫುಲ್ ಕಲಾಕೃತಿಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ. ಕ್ಯಾನ್ವಾಸ್ ಮೇಲೆ ಸಹಿ ಹಾಕುವ ಮೂಲಕ ಚಿತ್ರಸಂತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಚಿತ್ರಸಂತೆಗೆ ಬಜೆಟ್‌ನಲ್ಲಿ 1 ಕೋಟಿ ಅನುದಾನ ನೀಡುವುದಾಗಿ ಉದ್ಘಾಟನೆ ಬಳಿಕ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕಲಾಭಿಮಾನಿಗಳಿಗೆ ಹೊಸವರ್ಷ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಚಿತ್ರಕಲೆಗಳನ್ನು ಖರೀದಿಸುವ ಮೂಲಕ […]

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ
ಸಾಧು ಶ್ರೀನಾಥ್​
|

Updated on:Jan 06, 2020 | 1:45 PM

Share

ಬೆಂಗಳೂರು: ನಗರದ ಚಿತ್ರಕಲಾ ಪರಿಷತ್​ನಲ್ಲಿ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ವಿವಿಧ ರಾಜ್ಯಗಳಿಂದ ನೂರಾರು ಕಲಾವಿದರು ಭಾಗಿಯಾಗಿದ್ದಾರೆ. ಚಿತ್ರಸಂತೆಗೆ ಜನಸಾಗರ ಹರಿದು ಬರ್ತಿದ್ದು, ಕಲರ್ ಫುಲ್ ಕಲಾಕೃತಿಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ. ಕ್ಯಾನ್ವಾಸ್ ಮೇಲೆ ಸಹಿ ಹಾಕುವ ಮೂಲಕ ಚಿತ್ರಸಂತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಚಿತ್ರಸಂತೆಗೆ ಬಜೆಟ್‌ನಲ್ಲಿ 1 ಕೋಟಿ ಅನುದಾನ ನೀಡುವುದಾಗಿ ಉದ್ಘಾಟನೆ ಬಳಿಕ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕಲಾಭಿಮಾನಿಗಳಿಗೆ ಹೊಸವರ್ಷ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಚಿತ್ರಕಲೆಗಳನ್ನು ಖರೀದಿಸುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಈ ಬಾರಿಯ ಚಿತ್ರಸಂತೆ ರೈತರಿಗೆ ಅರ್ಪಣೆ ಮಾಡಿರುವುದು ನನ್ನ ಮನಸ್ಸಿಗೆ ಹತ್ತಿರವಾಗಿದೆ. ಗ್ರಾಮೀಣ ಸ್ವರಾಜ್ಯದ ವಿಚಾರ ಉದ್ಘಾಟನೆ ಮಹತ್ವ ಪಡೆದುಕೊಂಡಿದೆ. ಮಧ್ಯವರ್ತಿಗಳ ಕಾಟವಿಲ್ಲದೆ ಕಲೆಯನ್ನು ನೇರಾ ಮಾರಾಟ ಮಾಡುವುದು ಖುಷಿಯ ವಿಚಾರವಾಗಿದೆ. ಬಜೆಟ್​ನಲ್ಲಿ 1 ಕೋಟಿ ರೂ. ಕೊಡುವ ಮೂಲಕ ಸರ್ಕಾರ ನಿಮ್ಮ ಜೊತೆಗಿದೆ ಎಂದು ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.

Published On - 11:47 am, Sun, 5 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ